ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು
ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ
ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm