ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು
ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ
ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 02:31 pm
HK News Desk
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am