ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು

ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ

ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
![]()
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
![]()
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
![]()
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am