ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am