ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm