ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am