ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm