ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm