ಬ್ರೇಕಿಂಗ್ ನ್ಯೂಸ್
            
                        02-05-23 07:56 pm Source: Vijayakarnataka ಡಾಕ್ಟರ್ಸ್ ನೋಟ್
            ಬೇಸಿಗೆಕಾಲ ಅಂದ ಮೇಲೆ ಕೇಳಬೇಕಾ? ಈ ಸಮಯದಲ್ಲಿ ಕಂಡು ಬರುವ ವಿಪರೀತ ಉರಿ ಬಿಸಿಲಿನ ಕಾರಣದಿಂದಾಗಿ ಎಂತಹ ಸದೃಢ ಆರೋಗ್ಯವಂತ ವ್ಯಕ್ತಿಯನ್ನೂ ಕೂಡ ಹೈರಾಣಾಗಿಸಿ ಬಿಡುತ್ತದೆ. ಇಂತಹ ಸಮಯದಲ್ಲಿ ದೇಹವನ್ನು ಎಷ್ಟು ಪ್ರಮಾಣದಲ್ಲಿ ತಂಪು ಮಾಡಿ ಕೊಂಡರು ಕೂಡ ಸಾಲದು ಎನಿಸಿಬಿಡುತ್ತದೆ! ಯಾಕೆಂದ್ರೆ ಉರಿಬಿಸಿಲಿನ ಝಳ ಆ ಪ್ರಮಾಣದಲ್ಲಿ ಇರುತ್ತದೆ.
ಈ ಉರಿ ಬಿಸಿಲಿನ ಬೇಗೆಗೆ ತಾಳಲಾರದೆ ಮೈಯಿಂದ ಬೆವರು, ನೀರಿ ನಂತೆ ಹರಿದು ಹೋಗುತ್ತಾ ಇರುತ್ತದೆ! ಇದರಿಂದ ದೇಹಕ್ಕೆ ಅಗತ್ಯ ಪ್ರಮಾಣದಲ್ಲಿ ಬೇಕಾಗುವ ಸೋಡಿಯಂ ಮತ್ತು ಪೊಟ್ಯಾಸಿಯಂನಂತಹ ಅಗತ್ಯ ಪೋಷಕಾಂಶಗಳ ಸವಕಳಿಗೆ ಕಾರಣವಾಗುವುದರ ಜೊತೆಗೆ ದೇಹದಲ್ಲಿ ನಿರ್ಜಲೀಕರಣ ಸಮಸ್ಯೆ ಕಂಡು ಬರಲು ಕಾರಣವಾಗಿ ಬಿಡುತ್ತದೆ...
ಈಗ ಮಳೆ ಕೂಡ ಬರುತ್ತಿರುವುದರಿಂದ, ಆರೋಗ್ಯದ ಬಗ್ಗೆ ಕಾಳಜಿ ಇರಲಿ..
![]()
ನೀರಿನಾಂಶ ಹೆಚ್ಚಿರುವ ಪಾನೀಯಗಳನ್ನು ಹೆಚ್ಚು ಸೇವಿಸಿ

ಕೋಕಂ ಹಣ್ಣಿನ ಶರಬತ್

ಕರ್ಬೂಜ ಹಣ್ಣಿನ ಜ್ಯೂಸ್

ಕಲ್ಲಂಗಡಿ ಜ್ಯೂಸ್

ನಿಂಬೆ ಪಾನೀಯ

            
            
            these water rich fruits juices control the dehydration and keep you healthy in summer.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm