ಬ್ರೇಕಿಂಗ್ ನ್ಯೂಸ್
08-05-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಒಂದೊಂದು ತರಕಾರಿಯಿಂದ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯ ಕ್ಕೆ ಸಿಗುತ್ತದೆ. ಉದಾಹರಣೆಗೆ ಹೇಳುವುದಾದರೆ, ಬೀಟ್ರೋಟ್ ಸೇವಿಸಿದರೆ, ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ, ಅದೇ ರೀತಿ ಕ್ಯಾರೆಟ್ ಸೇವನೆ ಮಾಡುವುದರಿಂದ ಬುದ್ಧಿ ಚುರುಕಾಗುತ್ತದೆ, ಹಾಗೂ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇದೇ ಗುಂಪಿಗೆ ವಿವಿಧ ಬಣ್ಣಗಳಲ್ಲಿ ದೊರೆಯುವ ಕ್ಯಾಪ್ಸಿಕಂ ಅಥವಾ ದೊಡ್ಡ ಮೆಣಸಿನಕಾಯಿ ಕೂಡ ಸೇರುತ್ತದೆ.
ಸ್ವತಃ ಆರೋಗ್ಯ ತಜ್ಞರು ಹೇಳುವಂತೆ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಒಳಗೊಂಡಿರುವ ದಪ್ಪ ಮೆಣಸಿನ ಕಾಯಿಯನ್ನು, ವಿವಿಧ ತರಕಾರಿಗಳ ಜೊತೆಗೆ, ಅಡುಗೆಗಳಲ್ಲಿ ಬಳಸುವುದರಿಂದ, ಅಡುಗೆಯ ಸ್ವಾದ ಹೆಚ್ಚಾಗುವುದು ಮಾತ್ರವಲ್ಲದೆ, ಸಂಧಿವಾತ, ಮಧುಮೇಹ, ಹೃದಯಕ್ಕೆ ಸಂಬಂಧ ಪಟ್ಟ ದೀರ್ಘಕಾಲದ ಕಾಯಿಲೆ ಗಳನ್ನು ತಡೆಯುತ್ತದೆ. ಬನ್ನಿ ಇಂದಿನ ಲೇಖನಲ್ಲಿ ಆರೋಗ್ಯ ವೃದ್ಧಿಸುವ ಈ ಕ್ಯಾಪ್ಸಿಕಂನಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಅಡಗಿವೆ ಎನ್ನುವುದರ ಬಗ್ಗೆ ನೋಡೋಣ...
ಹೃದಯದ ಕಾಯಿಲೆ ಇದ್ದವರಿಗೆ
ಕ್ಯಾಪ್ಸಿಕಂ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯ
ತೂಕ ಇಳಿಸುವವರಿಗೆ
ಸಂಧಿವಾತ ಸಮಸ್ಯೆ ಇರುವವರು
ಮಧುಮೇಹ ಇದ್ದವರಿಗೆ
ಕ್ಯಾನ್ಸರ್ ನಂತಹ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ
surprising health benefits of capsicum that you all should know.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm