ಬ್ರೇಕಿಂಗ್ ನ್ಯೂಸ್
08-05-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಒಂದೊಂದು ತರಕಾರಿಯಿಂದ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯ ಕ್ಕೆ ಸಿಗುತ್ತದೆ. ಉದಾಹರಣೆಗೆ ಹೇಳುವುದಾದರೆ, ಬೀಟ್ರೋಟ್ ಸೇವಿಸಿದರೆ, ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ, ಅದೇ ರೀತಿ ಕ್ಯಾರೆಟ್ ಸೇವನೆ ಮಾಡುವುದರಿಂದ ಬುದ್ಧಿ ಚುರುಕಾಗುತ್ತದೆ, ಹಾಗೂ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇದೇ ಗುಂಪಿಗೆ ವಿವಿಧ ಬಣ್ಣಗಳಲ್ಲಿ ದೊರೆಯುವ ಕ್ಯಾಪ್ಸಿಕಂ ಅಥವಾ ದೊಡ್ಡ ಮೆಣಸಿನಕಾಯಿ ಕೂಡ ಸೇರುತ್ತದೆ.
ಸ್ವತಃ ಆರೋಗ್ಯ ತಜ್ಞರು ಹೇಳುವಂತೆ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಒಳಗೊಂಡಿರುವ ದಪ್ಪ ಮೆಣಸಿನ ಕಾಯಿಯನ್ನು, ವಿವಿಧ ತರಕಾರಿಗಳ ಜೊತೆಗೆ, ಅಡುಗೆಗಳಲ್ಲಿ ಬಳಸುವುದರಿಂದ, ಅಡುಗೆಯ ಸ್ವಾದ ಹೆಚ್ಚಾಗುವುದು ಮಾತ್ರವಲ್ಲದೆ, ಸಂಧಿವಾತ, ಮಧುಮೇಹ, ಹೃದಯಕ್ಕೆ ಸಂಬಂಧ ಪಟ್ಟ ದೀರ್ಘಕಾಲದ ಕಾಯಿಲೆ ಗಳನ್ನು ತಡೆಯುತ್ತದೆ. ಬನ್ನಿ ಇಂದಿನ ಲೇಖನಲ್ಲಿ ಆರೋಗ್ಯ ವೃದ್ಧಿಸುವ ಈ ಕ್ಯಾಪ್ಸಿಕಂನಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಅಡಗಿವೆ ಎನ್ನುವುದರ ಬಗ್ಗೆ ನೋಡೋಣ...
ಹೃದಯದ ಕಾಯಿಲೆ ಇದ್ದವರಿಗೆ
:max_bytes(150000):strip_icc()/heart-attack-GettyImages-513089007-57572c2a5f9b5892e81ad193.jpg)
ಕ್ಯಾಪ್ಸಿಕಂ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯ

ತೂಕ ಇಳಿಸುವವರಿಗೆ
ಸಂಧಿವಾತ ಸಮಸ್ಯೆ ಇರುವವರು
![]()
ಮಧುಮೇಹ ಇದ್ದವರಿಗೆ
![]()
ಕ್ಯಾನ್ಸರ್ ನಂತಹ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ
![]()
surprising health benefits of capsicum that you all should know.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am