ಬ್ರೇಕಿಂಗ್ ನ್ಯೂಸ್
08-05-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಒಂದೊಂದು ತರಕಾರಿಯಿಂದ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯ ಕ್ಕೆ ಸಿಗುತ್ತದೆ. ಉದಾಹರಣೆಗೆ ಹೇಳುವುದಾದರೆ, ಬೀಟ್ರೋಟ್ ಸೇವಿಸಿದರೆ, ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ, ಅದೇ ರೀತಿ ಕ್ಯಾರೆಟ್ ಸೇವನೆ ಮಾಡುವುದರಿಂದ ಬುದ್ಧಿ ಚುರುಕಾಗುತ್ತದೆ, ಹಾಗೂ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇದೇ ಗುಂಪಿಗೆ ವಿವಿಧ ಬಣ್ಣಗಳಲ್ಲಿ ದೊರೆಯುವ ಕ್ಯಾಪ್ಸಿಕಂ ಅಥವಾ ದೊಡ್ಡ ಮೆಣಸಿನಕಾಯಿ ಕೂಡ ಸೇರುತ್ತದೆ.
ಸ್ವತಃ ಆರೋಗ್ಯ ತಜ್ಞರು ಹೇಳುವಂತೆ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಒಳಗೊಂಡಿರುವ ದಪ್ಪ ಮೆಣಸಿನ ಕಾಯಿಯನ್ನು, ವಿವಿಧ ತರಕಾರಿಗಳ ಜೊತೆಗೆ, ಅಡುಗೆಗಳಲ್ಲಿ ಬಳಸುವುದರಿಂದ, ಅಡುಗೆಯ ಸ್ವಾದ ಹೆಚ್ಚಾಗುವುದು ಮಾತ್ರವಲ್ಲದೆ, ಸಂಧಿವಾತ, ಮಧುಮೇಹ, ಹೃದಯಕ್ಕೆ ಸಂಬಂಧ ಪಟ್ಟ ದೀರ್ಘಕಾಲದ ಕಾಯಿಲೆ ಗಳನ್ನು ತಡೆಯುತ್ತದೆ. ಬನ್ನಿ ಇಂದಿನ ಲೇಖನಲ್ಲಿ ಆರೋಗ್ಯ ವೃದ್ಧಿಸುವ ಈ ಕ್ಯಾಪ್ಸಿಕಂನಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಅಡಗಿವೆ ಎನ್ನುವುದರ ಬಗ್ಗೆ ನೋಡೋಣ...
ಹೃದಯದ ಕಾಯಿಲೆ ಇದ್ದವರಿಗೆ
ಕ್ಯಾಪ್ಸಿಕಂ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯ
ತೂಕ ಇಳಿಸುವವರಿಗೆ
ಸಂಧಿವಾತ ಸಮಸ್ಯೆ ಇರುವವರು
ಮಧುಮೇಹ ಇದ್ದವರಿಗೆ
ಕ್ಯಾನ್ಸರ್ ನಂತಹ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ
surprising health benefits of capsicum that you all should know.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm