ಬ್ರೇಕಿಂಗ್ ನ್ಯೂಸ್
08-05-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಒಂದೊಂದು ತರಕಾರಿಯಿಂದ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯ ಕ್ಕೆ ಸಿಗುತ್ತದೆ. ಉದಾಹರಣೆಗೆ ಹೇಳುವುದಾದರೆ, ಬೀಟ್ರೋಟ್ ಸೇವಿಸಿದರೆ, ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ, ಅದೇ ರೀತಿ ಕ್ಯಾರೆಟ್ ಸೇವನೆ ಮಾಡುವುದರಿಂದ ಬುದ್ಧಿ ಚುರುಕಾಗುತ್ತದೆ, ಹಾಗೂ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇದೇ ಗುಂಪಿಗೆ ವಿವಿಧ ಬಣ್ಣಗಳಲ್ಲಿ ದೊರೆಯುವ ಕ್ಯಾಪ್ಸಿಕಂ ಅಥವಾ ದೊಡ್ಡ ಮೆಣಸಿನಕಾಯಿ ಕೂಡ ಸೇರುತ್ತದೆ.
ಸ್ವತಃ ಆರೋಗ್ಯ ತಜ್ಞರು ಹೇಳುವಂತೆ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಒಳಗೊಂಡಿರುವ ದಪ್ಪ ಮೆಣಸಿನ ಕಾಯಿಯನ್ನು, ವಿವಿಧ ತರಕಾರಿಗಳ ಜೊತೆಗೆ, ಅಡುಗೆಗಳಲ್ಲಿ ಬಳಸುವುದರಿಂದ, ಅಡುಗೆಯ ಸ್ವಾದ ಹೆಚ್ಚಾಗುವುದು ಮಾತ್ರವಲ್ಲದೆ, ಸಂಧಿವಾತ, ಮಧುಮೇಹ, ಹೃದಯಕ್ಕೆ ಸಂಬಂಧ ಪಟ್ಟ ದೀರ್ಘಕಾಲದ ಕಾಯಿಲೆ ಗಳನ್ನು ತಡೆಯುತ್ತದೆ. ಬನ್ನಿ ಇಂದಿನ ಲೇಖನಲ್ಲಿ ಆರೋಗ್ಯ ವೃದ್ಧಿಸುವ ಈ ಕ್ಯಾಪ್ಸಿಕಂನಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಅಡಗಿವೆ ಎನ್ನುವುದರ ಬಗ್ಗೆ ನೋಡೋಣ...
ಹೃದಯದ ಕಾಯಿಲೆ ಇದ್ದವರಿಗೆ
:max_bytes(150000):strip_icc()/heart-attack-GettyImages-513089007-57572c2a5f9b5892e81ad193.jpg)
ಕ್ಯಾಪ್ಸಿಕಂ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯ

ತೂಕ ಇಳಿಸುವವರಿಗೆ
ಸಂಧಿವಾತ ಸಮಸ್ಯೆ ಇರುವವರು
![]()
ಮಧುಮೇಹ ಇದ್ದವರಿಗೆ
![]()
ಕ್ಯಾನ್ಸರ್ ನಂತಹ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ
![]()
surprising health benefits of capsicum that you all should know.
21-03-26 05:32 pm
HK News Staffer
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 03:22 pm
HK News Staffer
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm