ಬ್ರೇಕಿಂಗ್ ನ್ಯೂಸ್
08-05-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಒಂದೊಂದು ತರಕಾರಿಯಿಂದ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯ ಕ್ಕೆ ಸಿಗುತ್ತದೆ. ಉದಾಹರಣೆಗೆ ಹೇಳುವುದಾದರೆ, ಬೀಟ್ರೋಟ್ ಸೇವಿಸಿದರೆ, ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ, ಅದೇ ರೀತಿ ಕ್ಯಾರೆಟ್ ಸೇವನೆ ಮಾಡುವುದರಿಂದ ಬುದ್ಧಿ ಚುರುಕಾಗುತ್ತದೆ, ಹಾಗೂ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇದೇ ಗುಂಪಿಗೆ ವಿವಿಧ ಬಣ್ಣಗಳಲ್ಲಿ ದೊರೆಯುವ ಕ್ಯಾಪ್ಸಿಕಂ ಅಥವಾ ದೊಡ್ಡ ಮೆಣಸಿನಕಾಯಿ ಕೂಡ ಸೇರುತ್ತದೆ.
ಸ್ವತಃ ಆರೋಗ್ಯ ತಜ್ಞರು ಹೇಳುವಂತೆ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಒಳಗೊಂಡಿರುವ ದಪ್ಪ ಮೆಣಸಿನ ಕಾಯಿಯನ್ನು, ವಿವಿಧ ತರಕಾರಿಗಳ ಜೊತೆಗೆ, ಅಡುಗೆಗಳಲ್ಲಿ ಬಳಸುವುದರಿಂದ, ಅಡುಗೆಯ ಸ್ವಾದ ಹೆಚ್ಚಾಗುವುದು ಮಾತ್ರವಲ್ಲದೆ, ಸಂಧಿವಾತ, ಮಧುಮೇಹ, ಹೃದಯಕ್ಕೆ ಸಂಬಂಧ ಪಟ್ಟ ದೀರ್ಘಕಾಲದ ಕಾಯಿಲೆ ಗಳನ್ನು ತಡೆಯುತ್ತದೆ. ಬನ್ನಿ ಇಂದಿನ ಲೇಖನಲ್ಲಿ ಆರೋಗ್ಯ ವೃದ್ಧಿಸುವ ಈ ಕ್ಯಾಪ್ಸಿಕಂನಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಅಡಗಿವೆ ಎನ್ನುವುದರ ಬಗ್ಗೆ ನೋಡೋಣ...
ಹೃದಯದ ಕಾಯಿಲೆ ಇದ್ದವರಿಗೆ
:max_bytes(150000):strip_icc()/heart-attack-GettyImages-513089007-57572c2a5f9b5892e81ad193.jpg)
ಕ್ಯಾಪ್ಸಿಕಂ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯ

ತೂಕ ಇಳಿಸುವವರಿಗೆ
ಸಂಧಿವಾತ ಸಮಸ್ಯೆ ಇರುವವರು
![]()
ಮಧುಮೇಹ ಇದ್ದವರಿಗೆ
![]()
ಕ್ಯಾನ್ಸರ್ ನಂತಹ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ
![]()
surprising health benefits of capsicum that you all should know.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am