ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?
ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!
ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ
is eating raw tomato good for diabetes patients these things you must know.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm