ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?

ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!

ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
![]()
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ

is eating raw tomato good for diabetes patients these things you must know.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am