ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?

ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!

ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
![]()
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ

is eating raw tomato good for diabetes patients these things you must know.
21-03-26 05:32 pm
HK News Staffer
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 03:22 pm
HK News Staffer
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm