ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?

ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!

ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
![]()
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ

is eating raw tomato good for diabetes patients these things you must know.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm