ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?

ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!

ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
![]()
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ

is eating raw tomato good for diabetes patients these things you must know.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm