ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm