ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm