ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm