ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ
ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
ಕ್ಯಾರೆಟ್ ಸೇವನೆಯ ವಿಧಾನ
ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
eating carrots or having this veggies juice may help reduce heart risks.
28-03-24 04:14 pm
HK News Desk
Ips Hemant Nimbalkar, wife Anjali Nimbalkar,...
28-03-24 01:44 pm
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
Govind Karjol ticket, bjp; ಕೇಂದ್ರ ಸಚಿವ ನಾರಾಯಣ...
27-03-24 08:56 pm
28-03-24 04:36 pm
HK News Desk
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
28-03-24 05:20 pm
Mangalore Correspondent
Fire at seafood factory in Baikampady, Mangal...
28-03-24 04:52 pm
Naxalites in Koojimale, Woman Naxalite, Puttu...
28-03-24 03:25 pm
Harish Acharya, Mangalore: ಮಂಗಳೂರು ವಿವಿಯ ನಿವೃ...
27-03-24 10:53 pm
Bjp MLA Harish poonja, Shivaraj Tangadagi: ಹಿ...
27-03-24 09:11 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am