ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ
ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
ಕ್ಯಾರೆಟ್ ಸೇವನೆಯ ವಿಧಾನ
ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
eating carrots or having this veggies juice may help reduce heart risks.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm