ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am