ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm