ಬ್ರೇಕಿಂಗ್ ನ್ಯೂಸ್
12-05-23 09:12 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಕಾಯಿಲೆ ಇದ್ದವರಿಗೆ, ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು, ಪ್ರಮುಖವಾಗಿ ಬೆಳಗಿನ ಉಪಹಾರಕ್ಕೆ ಪ್ರೋಟೀನ್ ಪ್ರಮಾಣ ಅಧಿಕ ಪ್ರಮಾಣದಲ್ಲಿ ಸಿಗುವ ಉಪಹಾರವನ್ನು ಸೇವನೆ ಮಾಡಿದರೆ, ಶುಗರ್ ಲೆವೆಲ್ ಕಂಟ್ರೋಲ್ಗೆ ಬರುತ್ತದೆ ಎಂದು ವೈದ್ಯರು ತಮ್ಮ ರೋಗಿಗಳಿಗೆ ಸಲಹೆ ನೀಡುತ್ತಾರೆ.
ಆದರೆ ಪ್ರೋಟೀನ್ ಅಂಶ ಇರುವ, ಆಹಾರ ಪದಾರ್ಥಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ,ಬದಲಿಗೆ ದೇಹದ ಮಾಂಸಖಂಡಗಳ ಬೆಳವಣಿಗೆಯಲ್ಲಿ, ಮೂಳೆಗಳ ಸದೃಢತೆ ಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಮೆಟಬಾಲಿಸಂ ಪ್ರಕ್ರಿಯೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸುವಲ್ಲಿ ಪ್ರೋಟೀನ್ ಅಂಶದ ಪಾತ್ರ ಮಹತ್ವದ್ದು!
ಹೀಗಾಗಿ ನಮ್ಮ ಪ್ರತಿನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿ ಸಿಗುವ ಹಣ್ಣು-ತರಕಾರಿಗಳು, ಬೇಳೆಕಾಳುಗಳು, ಡ್ರೈಫ್ರೂಟ್ಸ್ ಗಳು, ಹಾಲಿನ ಉಪ ಉತ್ಪನ್ನವಾದ ಮೊಸರು, ಕಾಟನ್ ಚೀಸ್, ಪನ್ನೀರು ಹಾಗೂ ನಾನ್ವೆಜ್ ಇಷ್ಟ ಪಡುವವರು, ಮಿತವಾಗಿ ಚಿಕನ್, ಮೊಟ್ಟೆ, ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯ ವೃದ್ಧಿಯಾಗುವುದರಲ್ಲಿ ಎರಡು ಮಾತಿಲ್ಲ!
ಬೇಯಿಸಿದ ಮೊಟ್ಟೆ

ಒಂದು ಕಪ್ ಮೊಸರು ಸೇವನೆ ಮಾಡಿ

ಕೆಂಪು ಬಣ್ಣದ ಬೇಳೆ ಕಾಳುಗಳು
![]()
ಚಿಕನ್ ಸೇವನೆ
_470_X_320_PDP_(1).jpg)
according to a health experts, these are the high-protein rich foods you must include in your diet.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm