ಬ್ರೇಕಿಂಗ್ ನ್ಯೂಸ್
12-05-23 09:12 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಕಾಯಿಲೆ ಇದ್ದವರಿಗೆ, ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು, ಪ್ರಮುಖವಾಗಿ ಬೆಳಗಿನ ಉಪಹಾರಕ್ಕೆ ಪ್ರೋಟೀನ್ ಪ್ರಮಾಣ ಅಧಿಕ ಪ್ರಮಾಣದಲ್ಲಿ ಸಿಗುವ ಉಪಹಾರವನ್ನು ಸೇವನೆ ಮಾಡಿದರೆ, ಶುಗರ್ ಲೆವೆಲ್ ಕಂಟ್ರೋಲ್ಗೆ ಬರುತ್ತದೆ ಎಂದು ವೈದ್ಯರು ತಮ್ಮ ರೋಗಿಗಳಿಗೆ ಸಲಹೆ ನೀಡುತ್ತಾರೆ.
ಆದರೆ ಪ್ರೋಟೀನ್ ಅಂಶ ಇರುವ, ಆಹಾರ ಪದಾರ್ಥಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ,ಬದಲಿಗೆ ದೇಹದ ಮಾಂಸಖಂಡಗಳ ಬೆಳವಣಿಗೆಯಲ್ಲಿ, ಮೂಳೆಗಳ ಸದೃಢತೆ ಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಮೆಟಬಾಲಿಸಂ ಪ್ರಕ್ರಿಯೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸುವಲ್ಲಿ ಪ್ರೋಟೀನ್ ಅಂಶದ ಪಾತ್ರ ಮಹತ್ವದ್ದು!
ಹೀಗಾಗಿ ನಮ್ಮ ಪ್ರತಿನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿ ಸಿಗುವ ಹಣ್ಣು-ತರಕಾರಿಗಳು, ಬೇಳೆಕಾಳುಗಳು, ಡ್ರೈಫ್ರೂಟ್ಸ್ ಗಳು, ಹಾಲಿನ ಉಪ ಉತ್ಪನ್ನವಾದ ಮೊಸರು, ಕಾಟನ್ ಚೀಸ್, ಪನ್ನೀರು ಹಾಗೂ ನಾನ್ವೆಜ್ ಇಷ್ಟ ಪಡುವವರು, ಮಿತವಾಗಿ ಚಿಕನ್, ಮೊಟ್ಟೆ, ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯ ವೃದ್ಧಿಯಾಗುವುದರಲ್ಲಿ ಎರಡು ಮಾತಿಲ್ಲ!
ಬೇಯಿಸಿದ ಮೊಟ್ಟೆ

ಒಂದು ಕಪ್ ಮೊಸರು ಸೇವನೆ ಮಾಡಿ

ಕೆಂಪು ಬಣ್ಣದ ಬೇಳೆ ಕಾಳುಗಳು
![]()
ಚಿಕನ್ ಸೇವನೆ
_470_X_320_PDP_(1).jpg)
according to a health experts, these are the high-protein rich foods you must include in your diet.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm