ಬ್ರೇಕಿಂಗ್ ನ್ಯೂಸ್
12-05-23 09:12 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಕಾಯಿಲೆ ಇದ್ದವರಿಗೆ, ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು, ಪ್ರಮುಖವಾಗಿ ಬೆಳಗಿನ ಉಪಹಾರಕ್ಕೆ ಪ್ರೋಟೀನ್ ಪ್ರಮಾಣ ಅಧಿಕ ಪ್ರಮಾಣದಲ್ಲಿ ಸಿಗುವ ಉಪಹಾರವನ್ನು ಸೇವನೆ ಮಾಡಿದರೆ, ಶುಗರ್ ಲೆವೆಲ್ ಕಂಟ್ರೋಲ್ಗೆ ಬರುತ್ತದೆ ಎಂದು ವೈದ್ಯರು ತಮ್ಮ ರೋಗಿಗಳಿಗೆ ಸಲಹೆ ನೀಡುತ್ತಾರೆ.
ಆದರೆ ಪ್ರೋಟೀನ್ ಅಂಶ ಇರುವ, ಆಹಾರ ಪದಾರ್ಥಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ,ಬದಲಿಗೆ ದೇಹದ ಮಾಂಸಖಂಡಗಳ ಬೆಳವಣಿಗೆಯಲ್ಲಿ, ಮೂಳೆಗಳ ಸದೃಢತೆ ಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಮೆಟಬಾಲಿಸಂ ಪ್ರಕ್ರಿಯೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸುವಲ್ಲಿ ಪ್ರೋಟೀನ್ ಅಂಶದ ಪಾತ್ರ ಮಹತ್ವದ್ದು!
ಹೀಗಾಗಿ ನಮ್ಮ ಪ್ರತಿನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿ ಸಿಗುವ ಹಣ್ಣು-ತರಕಾರಿಗಳು, ಬೇಳೆಕಾಳುಗಳು, ಡ್ರೈಫ್ರೂಟ್ಸ್ ಗಳು, ಹಾಲಿನ ಉಪ ಉತ್ಪನ್ನವಾದ ಮೊಸರು, ಕಾಟನ್ ಚೀಸ್, ಪನ್ನೀರು ಹಾಗೂ ನಾನ್ವೆಜ್ ಇಷ್ಟ ಪಡುವವರು, ಮಿತವಾಗಿ ಚಿಕನ್, ಮೊಟ್ಟೆ, ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯ ವೃದ್ಧಿಯಾಗುವುದರಲ್ಲಿ ಎರಡು ಮಾತಿಲ್ಲ!
ಬೇಯಿಸಿದ ಮೊಟ್ಟೆ

ಒಂದು ಕಪ್ ಮೊಸರು ಸೇವನೆ ಮಾಡಿ

ಕೆಂಪು ಬಣ್ಣದ ಬೇಳೆ ಕಾಳುಗಳು
![]()
ಚಿಕನ್ ಸೇವನೆ
_470_X_320_PDP_(1).jpg)
according to a health experts, these are the high-protein rich foods you must include in your diet.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am