ಬ್ರೇಕಿಂಗ್ ನ್ಯೂಸ್
12-05-23 09:12 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಕಾಯಿಲೆ ಇದ್ದವರಿಗೆ, ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು, ಪ್ರಮುಖವಾಗಿ ಬೆಳಗಿನ ಉಪಹಾರಕ್ಕೆ ಪ್ರೋಟೀನ್ ಪ್ರಮಾಣ ಅಧಿಕ ಪ್ರಮಾಣದಲ್ಲಿ ಸಿಗುವ ಉಪಹಾರವನ್ನು ಸೇವನೆ ಮಾಡಿದರೆ, ಶುಗರ್ ಲೆವೆಲ್ ಕಂಟ್ರೋಲ್ಗೆ ಬರುತ್ತದೆ ಎಂದು ವೈದ್ಯರು ತಮ್ಮ ರೋಗಿಗಳಿಗೆ ಸಲಹೆ ನೀಡುತ್ತಾರೆ.
ಆದರೆ ಪ್ರೋಟೀನ್ ಅಂಶ ಇರುವ, ಆಹಾರ ಪದಾರ್ಥಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ,ಬದಲಿಗೆ ದೇಹದ ಮಾಂಸಖಂಡಗಳ ಬೆಳವಣಿಗೆಯಲ್ಲಿ, ಮೂಳೆಗಳ ಸದೃಢತೆ ಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಮೆಟಬಾಲಿಸಂ ಪ್ರಕ್ರಿಯೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸುವಲ್ಲಿ ಪ್ರೋಟೀನ್ ಅಂಶದ ಪಾತ್ರ ಮಹತ್ವದ್ದು!
ಹೀಗಾಗಿ ನಮ್ಮ ಪ್ರತಿನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿ ಸಿಗುವ ಹಣ್ಣು-ತರಕಾರಿಗಳು, ಬೇಳೆಕಾಳುಗಳು, ಡ್ರೈಫ್ರೂಟ್ಸ್ ಗಳು, ಹಾಲಿನ ಉಪ ಉತ್ಪನ್ನವಾದ ಮೊಸರು, ಕಾಟನ್ ಚೀಸ್, ಪನ್ನೀರು ಹಾಗೂ ನಾನ್ವೆಜ್ ಇಷ್ಟ ಪಡುವವರು, ಮಿತವಾಗಿ ಚಿಕನ್, ಮೊಟ್ಟೆ, ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯ ವೃದ್ಧಿಯಾಗುವುದರಲ್ಲಿ ಎರಡು ಮಾತಿಲ್ಲ!
ಬೇಯಿಸಿದ ಮೊಟ್ಟೆ
ಒಂದು ಕಪ್ ಮೊಸರು ಸೇವನೆ ಮಾಡಿ
ಕೆಂಪು ಬಣ್ಣದ ಬೇಳೆ ಕಾಳುಗಳು
ಚಿಕನ್ ಸೇವನೆ
according to a health experts, these are the high-protein rich foods you must include in your diet.
28-03-24 11:00 pm
HK News Desk
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
Yathindra Siddaramaiah, Amit Shah Gunda, rowd...
28-03-24 09:36 pm
Bangalore NIA arrest, Cafe blast, terror: ರಾಮ...
28-03-24 08:44 pm
Davangere Congress, Shamanur family, Vinay ku...
28-03-24 04:14 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 09:32 am
HK NEWS
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm