ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು

ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ

ಟೊಮೆಟೊ ಜ್ಯೂಸ್ ಕುಡಿಯಿರಿ

ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:

world hypertension day 2023 best foods to lower high blood pressure naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm