ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು

ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ

ಟೊಮೆಟೊ ಜ್ಯೂಸ್ ಕುಡಿಯಿರಿ

ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:

world hypertension day 2023 best foods to lower high blood pressure naturally.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am