ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು

ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ

ಟೊಮೆಟೊ ಜ್ಯೂಸ್ ಕುಡಿಯಿರಿ

ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:

world hypertension day 2023 best foods to lower high blood pressure naturally.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm