ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು

ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ

ಟೊಮೆಟೊ ಜ್ಯೂಸ್ ಕುಡಿಯಿರಿ

ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:

world hypertension day 2023 best foods to lower high blood pressure naturally.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm