ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು

ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ

ಟೊಮೆಟೊ ಜ್ಯೂಸ್ ಕುಡಿಯಿರಿ

ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:

world hypertension day 2023 best foods to lower high blood pressure naturally.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm