ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು
ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ
ಟೊಮೆಟೊ ಜ್ಯೂಸ್ ಕುಡಿಯಿರಿ
ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:
world hypertension day 2023 best foods to lower high blood pressure naturally.
28-03-24 01:44 pm
Bangalore Correspondent
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
Govind Karjol ticket, bjp; ಕೇಂದ್ರ ಸಚಿವ ನಾರಾಯಣ...
27-03-24 08:56 pm
Kolar congress fight: ಕೋಲಾರ ಕಾಂಗ್ರೆಸಿನಲ್ಲಿ ಭಿ...
27-03-24 05:03 pm
28-03-24 01:15 pm
HK News Desk
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
America Ship, Baltimore bridge video; ಅಮೇರಿಕಾ...
27-03-24 04:56 pm
28-03-24 03:25 pm
Mangalore Correspondent
Harish Acharya, Mangalore: ಮಂಗಳೂರು ವಿವಿಯ ನಿವೃ...
27-03-24 10:53 pm
Bjp MLA Harish poonja, Shivaraj Tangadagi: ಹಿ...
27-03-24 09:11 pm
ಮತ್ತೆ ನಾಲ್ವರ ಮೇಲೆ ಗೂಂಡಾ ಕಾಯ್ದೆ ; ಮತ್ತೆ 13 ಮಂದ...
26-03-24 10:17 pm
Tumkur car burnt, three killed, Mangalore: ಬೆ...
26-03-24 09:57 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am