ಬ್ರೇಕಿಂಗ್ ನ್ಯೂಸ್
15-05-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಅತ್ಯಂತ ದೊಡ್ಡದಾದ ಅಂಗ ಯಾವುದು ಎಂದರೆ ಅದು ಲಿವರ್ ಎಂದು ಎಲ್ಲರಿಗೂ ಗೊತ್ತು. ಕತ್ತರಿಸಿ ಹಾಕಿದರೂ ಬೆಳವಣಿಗೆ ಹೊಂದಬಲ್ಲ ಏಕೈಕ ಅಂಗ ಇದಾಗಿದೆ. ಇದು ನಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆಯಿಂದ ಹಿಡಿದು ಬೇರೆ ವಿವಿಧ ಬಗೆಯ ಕಾರ್ಯ ಚಟುವ ಟಿಕೆಗಳನ್ನು ಪೂರೈಸುತ್ತದೆ.
ಇಂತಹ ಲಿವರ್ ಆರೋಗ್ಯವನ್ನು ಉತ್ತಮವಾಗಿ ಕಾಪಾಡಬೇಕು ಎಂದರೆ ಅದಕ್ಕೆ ಹೊಂದಿಕೆ ಆಗಬಲ್ಲ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮವಾಗಿದೆ. ಡಾಕ್ಟರ್ ಹೇಳುವ ಪ್ರಕಾರ ನಿಮ್ಮ ಲಿವರ್ ಅನ್ನು ನೈಸರ್ಗಿಕವಾಗಿ ಕ್ಲೀನ್ ಮಾಡುವ ಆಹಾರಗಳ ಪಟ್ಟಿ ಇಲ್ಲಿದೆ. ಇವುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಿ...
ಬೆರ್ರಿ ಹಣ್ಣುಗಳು

ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ಬೆರ್ರಿ ಹಣ್ಣುಗಳು ನಿಮ್ಮ ಲಿವರ್ ಭಾಗದ ಸ್ವಚ್ಛತೆ ಮಾಡುವುದು ಮಾತ್ರವಲ್ಲದೆ ಲಿವರ್ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತವೆ. ಮುಖ್ಯವಾಗಿ ಲಿವರ್ ಭಾಗದಲ್ಲಿ ಕಂಡುಬರುವ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತವೆ.
ಸಿಟ್ರಸ್ ಹಣ್ಣುಗಳು

ವಿಟಮಿನ್ ಸಿ ಹೆಚ್ಚಾಗಿರುವ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವ ನೆಲ್ಲಿಕಾಯಿ, ಕಿತ್ತಳೆ ಹಣ್ಣು, ನಿಂಬೆಹಣ್ಣು, ಮೂಸಂಬಿ ಹಣ್ಣು ಇತ್ಯಾದಿಗಳು ಲಿವರ್ ಆರೋ ಗ್ಯವನ್ನು ಕಾಪಾಡುತ್ತವೆ. ಇವುಗಳನ್ನು ಹಾಗೆ ಕೂಡ ತಿನ್ನ ಬಹುದು ಅಥವಾ ಜ್ಯೂಸ್ ಮಾಡಿ ಕುಡಿಯುವುದರಿಂದ ಲಿವರ್ ಸ್ವಚ್ಛವಾಗುತ್ತದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ

ಗಿಡಮೂಲಿಕೆಗಳು
![]()
ಟೊಮೆಟೊ ಹಣ್ಣುಗಳು

ಟೊಮೊಟೊ ಹಣ್ಣುಗಳಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಹೆಚ್ಚಾಗಿದೆ. ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಇರುವ ಕಾರಣ ದೇಹಕ್ಕೆ ಪೊಟ್ಯಾಶಿಯಂ ಪ್ರಮಾಣವನ್ನು ಒದಗಿಸಿ ಲಿವರ್ ಭಾಗದ ಆರೋಗ್ಯವನ್ನು ಕಾಪಾಡುತ್ತದೆ.
ಚಿಕನ್ ಮತ್ತು ಕೋಳಿ ಮೊಟ್ಟೆ

ಕೋಳಿ ಮೊಟ್ಟೆಯ ಹಳದಿ ಭಾಗ, ಚಿಕನ್ ಕೊಲಿನ್ ಅಂಶಗಳನ್ನು ಒಳಗೊಂಡಿದ್ದು, ಲಿವರ್ ಭಾಗಕ್ಕೆ ಸಲೀನಿಯಮ್ ಪ್ರಮಾಣ ವನ್ನು ಕೊಡುತ್ತದೆ. ಲಿವರ್ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಇದರ ಪಾತ್ರ ತುಂಬಾ ದೊಡ್ಡದು.
ಚಿಕನ್ ಲಿವರ್
![]()
these super foods are meant to clean your liver in no time.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm