ಬ್ರೇಕಿಂಗ್ ನ್ಯೂಸ್
15-05-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಅತ್ಯಂತ ದೊಡ್ಡದಾದ ಅಂಗ ಯಾವುದು ಎಂದರೆ ಅದು ಲಿವರ್ ಎಂದು ಎಲ್ಲರಿಗೂ ಗೊತ್ತು. ಕತ್ತರಿಸಿ ಹಾಕಿದರೂ ಬೆಳವಣಿಗೆ ಹೊಂದಬಲ್ಲ ಏಕೈಕ ಅಂಗ ಇದಾಗಿದೆ. ಇದು ನಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆಯಿಂದ ಹಿಡಿದು ಬೇರೆ ವಿವಿಧ ಬಗೆಯ ಕಾರ್ಯ ಚಟುವ ಟಿಕೆಗಳನ್ನು ಪೂರೈಸುತ್ತದೆ.
ಇಂತಹ ಲಿವರ್ ಆರೋಗ್ಯವನ್ನು ಉತ್ತಮವಾಗಿ ಕಾಪಾಡಬೇಕು ಎಂದರೆ ಅದಕ್ಕೆ ಹೊಂದಿಕೆ ಆಗಬಲ್ಲ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮವಾಗಿದೆ. ಡಾಕ್ಟರ್ ಹೇಳುವ ಪ್ರಕಾರ ನಿಮ್ಮ ಲಿವರ್ ಅನ್ನು ನೈಸರ್ಗಿಕವಾಗಿ ಕ್ಲೀನ್ ಮಾಡುವ ಆಹಾರಗಳ ಪಟ್ಟಿ ಇಲ್ಲಿದೆ. ಇವುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಿ...
ಬೆರ್ರಿ ಹಣ್ಣುಗಳು

ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ಬೆರ್ರಿ ಹಣ್ಣುಗಳು ನಿಮ್ಮ ಲಿವರ್ ಭಾಗದ ಸ್ವಚ್ಛತೆ ಮಾಡುವುದು ಮಾತ್ರವಲ್ಲದೆ ಲಿವರ್ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತವೆ. ಮುಖ್ಯವಾಗಿ ಲಿವರ್ ಭಾಗದಲ್ಲಿ ಕಂಡುಬರುವ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತವೆ.
ಸಿಟ್ರಸ್ ಹಣ್ಣುಗಳು

ವಿಟಮಿನ್ ಸಿ ಹೆಚ್ಚಾಗಿರುವ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವ ನೆಲ್ಲಿಕಾಯಿ, ಕಿತ್ತಳೆ ಹಣ್ಣು, ನಿಂಬೆಹಣ್ಣು, ಮೂಸಂಬಿ ಹಣ್ಣು ಇತ್ಯಾದಿಗಳು ಲಿವರ್ ಆರೋ ಗ್ಯವನ್ನು ಕಾಪಾಡುತ್ತವೆ. ಇವುಗಳನ್ನು ಹಾಗೆ ಕೂಡ ತಿನ್ನ ಬಹುದು ಅಥವಾ ಜ್ಯೂಸ್ ಮಾಡಿ ಕುಡಿಯುವುದರಿಂದ ಲಿವರ್ ಸ್ವಚ್ಛವಾಗುತ್ತದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ

ಗಿಡಮೂಲಿಕೆಗಳು
![]()
ಟೊಮೆಟೊ ಹಣ್ಣುಗಳು

ಟೊಮೊಟೊ ಹಣ್ಣುಗಳಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಹೆಚ್ಚಾಗಿದೆ. ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಇರುವ ಕಾರಣ ದೇಹಕ್ಕೆ ಪೊಟ್ಯಾಶಿಯಂ ಪ್ರಮಾಣವನ್ನು ಒದಗಿಸಿ ಲಿವರ್ ಭಾಗದ ಆರೋಗ್ಯವನ್ನು ಕಾಪಾಡುತ್ತದೆ.
ಚಿಕನ್ ಮತ್ತು ಕೋಳಿ ಮೊಟ್ಟೆ

ಕೋಳಿ ಮೊಟ್ಟೆಯ ಹಳದಿ ಭಾಗ, ಚಿಕನ್ ಕೊಲಿನ್ ಅಂಶಗಳನ್ನು ಒಳಗೊಂಡಿದ್ದು, ಲಿವರ್ ಭಾಗಕ್ಕೆ ಸಲೀನಿಯಮ್ ಪ್ರಮಾಣ ವನ್ನು ಕೊಡುತ್ತದೆ. ಲಿವರ್ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಇದರ ಪಾತ್ರ ತುಂಬಾ ದೊಡ್ಡದು.
ಚಿಕನ್ ಲಿವರ್
![]()
these super foods are meant to clean your liver in no time.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm