ಬ್ರೇಕಿಂಗ್ ನ್ಯೂಸ್
15-05-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಅತ್ಯಂತ ದೊಡ್ಡದಾದ ಅಂಗ ಯಾವುದು ಎಂದರೆ ಅದು ಲಿವರ್ ಎಂದು ಎಲ್ಲರಿಗೂ ಗೊತ್ತು. ಕತ್ತರಿಸಿ ಹಾಕಿದರೂ ಬೆಳವಣಿಗೆ ಹೊಂದಬಲ್ಲ ಏಕೈಕ ಅಂಗ ಇದಾಗಿದೆ. ಇದು ನಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆಯಿಂದ ಹಿಡಿದು ಬೇರೆ ವಿವಿಧ ಬಗೆಯ ಕಾರ್ಯ ಚಟುವ ಟಿಕೆಗಳನ್ನು ಪೂರೈಸುತ್ತದೆ.
ಇಂತಹ ಲಿವರ್ ಆರೋಗ್ಯವನ್ನು ಉತ್ತಮವಾಗಿ ಕಾಪಾಡಬೇಕು ಎಂದರೆ ಅದಕ್ಕೆ ಹೊಂದಿಕೆ ಆಗಬಲ್ಲ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮವಾಗಿದೆ. ಡಾಕ್ಟರ್ ಹೇಳುವ ಪ್ರಕಾರ ನಿಮ್ಮ ಲಿವರ್ ಅನ್ನು ನೈಸರ್ಗಿಕವಾಗಿ ಕ್ಲೀನ್ ಮಾಡುವ ಆಹಾರಗಳ ಪಟ್ಟಿ ಇಲ್ಲಿದೆ. ಇವುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಿ...
ಬೆರ್ರಿ ಹಣ್ಣುಗಳು

ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ಬೆರ್ರಿ ಹಣ್ಣುಗಳು ನಿಮ್ಮ ಲಿವರ್ ಭಾಗದ ಸ್ವಚ್ಛತೆ ಮಾಡುವುದು ಮಾತ್ರವಲ್ಲದೆ ಲಿವರ್ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತವೆ. ಮುಖ್ಯವಾಗಿ ಲಿವರ್ ಭಾಗದಲ್ಲಿ ಕಂಡುಬರುವ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತವೆ.
ಸಿಟ್ರಸ್ ಹಣ್ಣುಗಳು

ವಿಟಮಿನ್ ಸಿ ಹೆಚ್ಚಾಗಿರುವ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವ ನೆಲ್ಲಿಕಾಯಿ, ಕಿತ್ತಳೆ ಹಣ್ಣು, ನಿಂಬೆಹಣ್ಣು, ಮೂಸಂಬಿ ಹಣ್ಣು ಇತ್ಯಾದಿಗಳು ಲಿವರ್ ಆರೋ ಗ್ಯವನ್ನು ಕಾಪಾಡುತ್ತವೆ. ಇವುಗಳನ್ನು ಹಾಗೆ ಕೂಡ ತಿನ್ನ ಬಹುದು ಅಥವಾ ಜ್ಯೂಸ್ ಮಾಡಿ ಕುಡಿಯುವುದರಿಂದ ಲಿವರ್ ಸ್ವಚ್ಛವಾಗುತ್ತದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ

ಗಿಡಮೂಲಿಕೆಗಳು
![]()
ಟೊಮೆಟೊ ಹಣ್ಣುಗಳು

ಟೊಮೊಟೊ ಹಣ್ಣುಗಳಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಹೆಚ್ಚಾಗಿದೆ. ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಇರುವ ಕಾರಣ ದೇಹಕ್ಕೆ ಪೊಟ್ಯಾಶಿಯಂ ಪ್ರಮಾಣವನ್ನು ಒದಗಿಸಿ ಲಿವರ್ ಭಾಗದ ಆರೋಗ್ಯವನ್ನು ಕಾಪಾಡುತ್ತದೆ.
ಚಿಕನ್ ಮತ್ತು ಕೋಳಿ ಮೊಟ್ಟೆ

ಕೋಳಿ ಮೊಟ್ಟೆಯ ಹಳದಿ ಭಾಗ, ಚಿಕನ್ ಕೊಲಿನ್ ಅಂಶಗಳನ್ನು ಒಳಗೊಂಡಿದ್ದು, ಲಿವರ್ ಭಾಗಕ್ಕೆ ಸಲೀನಿಯಮ್ ಪ್ರಮಾಣ ವನ್ನು ಕೊಡುತ್ತದೆ. ಲಿವರ್ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಇದರ ಪಾತ್ರ ತುಂಬಾ ದೊಡ್ಡದು.
ಚಿಕನ್ ಲಿವರ್
![]()
these super foods are meant to clean your liver in no time.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am