ಬ್ರೇಕಿಂಗ್ ನ್ಯೂಸ್
16-05-23 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮಲೇರಿಯಾದಂತೆ ಸೊಳ್ಳೆಗಳಿಂದ ಹರಡುವ ಇನ್ನೊಂದು ಕಾಯಿಲೆ ಎಂದರೆ ಅದು ಡೆಂಗ್ಯೂ ಜ್ವರ! ಒಂದು ವೇಳೆ ಈ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಅಥವಾ ಸಮಯಕ್ಕೆ ಸರಿಯಾದ ರೀತಿಯಲ್ಲಿ ಸೂಕ್ತ ಚಿಕಿತ್ಸೆಯನ್ನು ನೀಡದೇ ಇದ್ದರೆ, ಮುಂದಿನ ದಿನಗಳಲ್ಲಿ ಇದರಿಂದಾಗಿ ಪ್ರಾಣಕ್ಕೆ ಅಪಾಯ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ನಮ್ಮ ದೇಶದಲ್ಲಿ ಪ್ರತಿ ವರ್ಷ ಡೆಂಗ್ಯೂ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿ, ಸಾವಿರಾರು ಮಂದಿ ಪ್ರಾಣ ಕಳೆದುಕೊಂಡವರ ಸಂಖ್ಯೆ ದೊಡ್ಡದಿದೆ.
ಇನ್ನು ಈ ಡೆಂಗ್ಯೂ ಜ್ವರದ ಸೂಕ್ಷ್ಮ ಲಕ್ಷಣಗಳ ಬಗ್ಗೆ ನೋಡುವುದಾದರೆ, ತೀವ್ರವಾಗಿ ಜ್ವರ ಕಂಡು ಬರುವುದು, ವಾಂತಿ ಆಗುವುದು, ಹೊಟ್ಟೆ ನೋವು, ಮೈ ಕೈ ನೋವು, ಕೀಲು ನೋವು ಹಾಗೂ ರಕ್ತದ ಪೆಟ್ಲೇಟ್ಗಳಲ್ಲಿ ಗಣನೀಯ ಕುಸಿತ ಉಂಟಾಗಿ, ಮನುಷ್ಯನ ದೇಹದ ರೋಗ-ನಿರೋಧಕ ಶಕ್ತಿ ನಿಧಾನಕ್ಕೆ ಕಡಿಮೆ ಆಗುತ್ತಾ ಬರುತ್ತದೆ! ಹೀಗಾಗಿ ಡೆಂಗ್ಯೂ ಜ್ವರದಂತಹ ಮಾರಕ ರೋಗದಿಂದ ದೂರವಿರಬೇಕೆಂದ್ರೆ ನಮ್ಮ ದೇಹದ ರೋಗ-ನಿರೋಧಕ ಶಕ್ತಿಯ ಸ್ವರೂಪವಾಗಿರುವ ಬಿಳಿ ರಕ್ತ ಕಣಗಳ ಸಮಸ್ಯೆ ಹಾಗೂ ಪ್ಲೇಟ್ಲೆಟ್ಗಳ ಸಂಖ್ಯೆಯನ್ನು ಹೆಚ್ಚು ಮಾಡುವಂತಹ ಆಹಾರ ಪದಾರ್ಥಗಳ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡಿದ್ದೇವೆ ಮುಂದೆ ಓದಿ...
ಮೊಟ್ಟೆ
ಹಾಲು ಹಾಗೂ ಹಾಲಿನ ಉಪಉತ್ಪನ್ನಗಳು
ಪಪ್ಪಾಯ ಎಲೆಗಳ ಕಷಾಯ
ಕಿವಿ ಹಣ್ಣು
ವಿಟಮಿನ್ ಸಿ ಅಂಶ ಹೆಚ್ಚಿರುವ ಆಹಾರಗಳು
ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಹಣ್ಣು, ಮೂಸಂಬಿ, ನಿಂಬೆ ಹಣ್ಣು, ತರಕಾರಿಗಳಾದ ಬ್ರೊಕೋಲಿ, ಕೆಂಪು ಬಣ್ಣದ ದಪ್ಪಮೆಣಸಿನ ಕಾಯಿ, ಹೂಕೋಸು, ಬ್ರೊಕೋಲಿ, ಟೊಮೆಟೊ ಹಣ್ಣು ನಮ್ಮ ಆರೋಗ್ಯಕ್ಕೆ ಬೇಕಾಗುವ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ವನ್ನು ಒದಗಿಸುವುದರ ಜೊತೆಗೆ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡಿ, ಪ್ಲೇಟ್ಲೆಟ್ ಗಳ ಸಂಖ್ಯೆಗಳನ್ನು ಕೂಡ ಹೆಚ್ಚು ಮಾಡುತ್ತವೆ.
ವಿಟಮಿನ್ ಎ ಅಂಶ ಇರುವ ಆಹಾರಗಳು
national dengue day 2023 these natural foods will increase platelet count in your blood.
31-05-25 09:41 pm
Bangalore Correspondent
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 11:14 pm
Mangalore Correspondent
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
Minister Dinesh Gundurao, Mangalore News: ಸುದ...
31-05-25 01:40 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm