ಬ್ರೇಕಿಂಗ್ ನ್ಯೂಸ್
16-05-23 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮಲೇರಿಯಾದಂತೆ ಸೊಳ್ಳೆಗಳಿಂದ ಹರಡುವ ಇನ್ನೊಂದು ಕಾಯಿಲೆ ಎಂದರೆ ಅದು ಡೆಂಗ್ಯೂ ಜ್ವರ! ಒಂದು ವೇಳೆ ಈ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಅಥವಾ ಸಮಯಕ್ಕೆ ಸರಿಯಾದ ರೀತಿಯಲ್ಲಿ ಸೂಕ್ತ ಚಿಕಿತ್ಸೆಯನ್ನು ನೀಡದೇ ಇದ್ದರೆ, ಮುಂದಿನ ದಿನಗಳಲ್ಲಿ ಇದರಿಂದಾಗಿ ಪ್ರಾಣಕ್ಕೆ ಅಪಾಯ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ನಮ್ಮ ದೇಶದಲ್ಲಿ ಪ್ರತಿ ವರ್ಷ ಡೆಂಗ್ಯೂ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿ, ಸಾವಿರಾರು ಮಂದಿ ಪ್ರಾಣ ಕಳೆದುಕೊಂಡವರ ಸಂಖ್ಯೆ ದೊಡ್ಡದಿದೆ.
ಇನ್ನು ಈ ಡೆಂಗ್ಯೂ ಜ್ವರದ ಸೂಕ್ಷ್ಮ ಲಕ್ಷಣಗಳ ಬಗ್ಗೆ ನೋಡುವುದಾದರೆ, ತೀವ್ರವಾಗಿ ಜ್ವರ ಕಂಡು ಬರುವುದು, ವಾಂತಿ ಆಗುವುದು, ಹೊಟ್ಟೆ ನೋವು, ಮೈ ಕೈ ನೋವು, ಕೀಲು ನೋವು ಹಾಗೂ ರಕ್ತದ ಪೆಟ್ಲೇಟ್ಗಳಲ್ಲಿ ಗಣನೀಯ ಕುಸಿತ ಉಂಟಾಗಿ, ಮನುಷ್ಯನ ದೇಹದ ರೋಗ-ನಿರೋಧಕ ಶಕ್ತಿ ನಿಧಾನಕ್ಕೆ ಕಡಿಮೆ ಆಗುತ್ತಾ ಬರುತ್ತದೆ! ಹೀಗಾಗಿ ಡೆಂಗ್ಯೂ ಜ್ವರದಂತಹ ಮಾರಕ ರೋಗದಿಂದ ದೂರವಿರಬೇಕೆಂದ್ರೆ ನಮ್ಮ ದೇಹದ ರೋಗ-ನಿರೋಧಕ ಶಕ್ತಿಯ ಸ್ವರೂಪವಾಗಿರುವ ಬಿಳಿ ರಕ್ತ ಕಣಗಳ ಸಮಸ್ಯೆ ಹಾಗೂ ಪ್ಲೇಟ್ಲೆಟ್ಗಳ ಸಂಖ್ಯೆಯನ್ನು ಹೆಚ್ಚು ಮಾಡುವಂತಹ ಆಹಾರ ಪದಾರ್ಥಗಳ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡಿದ್ದೇವೆ ಮುಂದೆ ಓದಿ...
ಮೊಟ್ಟೆ

ಹಾಲು ಹಾಗೂ ಹಾಲಿನ ಉಪಉತ್ಪನ್ನಗಳು

ಪಪ್ಪಾಯ ಎಲೆಗಳ ಕಷಾಯ

ಕಿವಿ ಹಣ್ಣು

ವಿಟಮಿನ್ ಸಿ ಅಂಶ ಹೆಚ್ಚಿರುವ ಆಹಾರಗಳು

ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಹಣ್ಣು, ಮೂಸಂಬಿ, ನಿಂಬೆ ಹಣ್ಣು, ತರಕಾರಿಗಳಾದ ಬ್ರೊಕೋಲಿ, ಕೆಂಪು ಬಣ್ಣದ ದಪ್ಪಮೆಣಸಿನ ಕಾಯಿ, ಹೂಕೋಸು, ಬ್ರೊಕೋಲಿ, ಟೊಮೆಟೊ ಹಣ್ಣು ನಮ್ಮ ಆರೋಗ್ಯಕ್ಕೆ ಬೇಕಾಗುವ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ವನ್ನು ಒದಗಿಸುವುದರ ಜೊತೆಗೆ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡಿ, ಪ್ಲೇಟ್ಲೆಟ್ ಗಳ ಸಂಖ್ಯೆಗಳನ್ನು ಕೂಡ ಹೆಚ್ಚು ಮಾಡುತ್ತವೆ.
ವಿಟಮಿನ್ ಎ ಅಂಶ ಇರುವ ಆಹಾರಗಳು

national dengue day 2023 these natural foods will increase platelet count in your blood.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm