ಬ್ರೇಕಿಂಗ್ ನ್ಯೂಸ್
20-05-23 06:37 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸಾದವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ, ಈ ಸಂಧಿವಾತ ಸಮಸ್ಯೆ ಇಂದು ಯುವಜನರಲ್ಲಿ ಹೆಚ್ಚಾಗಿ ಕಾಡುತ್ತಿದೆ. 30 ವರ್ಷ ಆಸುಪಾಸಿನಲ್ಲಿ ಇಂದು ಯುವ ಜನರು ಸಂಧಿವಾತ ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಇದನ್ನು ಗಮನಿಸಿದರೆ ನಮ್ಮ ಯುವ ಜನತೆ ಅಷ್ಟೊಂದು ದುರ್ಬಲ ಆಗಿದ್ದಾರಾ ಎನಿಸುತ್ತದೆ.
ಆದರೆ ವಯಸ್ಸಲ್ಲದ ವಯಸ್ಸಿನಲ್ಲಿ ಈ ರೀತಿಯ ತೊಂದರೆಗಳು ನಿಜಕ್ಕೂ ಆಶ್ಚರ್ಯ ಹುಟ್ಟಿಸುವುದು. ಅದೇನೇ ಇರಲಿ ಸಮಸ್ಯೆ ಬಂದಾಗ ಮೇಲೆ ಅದನ್ನು ಸರಿಪಡಿಸಿಕೊಳ್ಳುವ ಕಡೆಗೆ ಪ್ರಯತ್ನಿಸಬೇಕು. ಆಹಾರ ಪದ್ಧತಿಯಲ್ಲಿ ಬದಲಾವಣೆ ತಂದುಕೊಳ್ಳಬೇಕು. ಹಾಗಾಗಿ ಈ ಕೆಳಗಿನ ಆರೋಗ್ಯಕರ ಪಾನೀಯಗಳನ್ನು ಸಂಧಿವಾತದ ರೋಗ ಲಕ್ಷಣ ಇರುವವರಿಗಾಗಿ ಸೂಚಿಸಲಾಗಿದೆ.
ದಿನಕ್ಕೆ ಒಂದು ಬಾರಿ ಚಹಾ ಕುಡಿಯಿರಿ!

ಕಾಫಿ

ಹಾಲು

ಹಣ್ಣು ತರಕಾರಿಗಳ ಜ್ಯೂಸ್

ಸರಿಯಾಗಿ ನೀರು ಕುಡಿಯಿರಿ

ವೈನ್!
:max_bytes(150000):strip_icc()/Wine-Guide-Beaujolais-FT-BLOG0722-2000-7f1cac81f5044d3cbfeac708b66c4bea.jpg)
these are the suggested drinks for people suffering from arthritis.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am