ಬ್ರೇಕಿಂಗ್ ನ್ಯೂಸ್
 
            
                        22-05-23 07:34 pm Source: Vijayakarnataka ಡಾಕ್ಟರ್ಸ್ ನೋಟ್
 
            ಈಗ ಮ್ಯಾಂಗೋ ಸೀಸನ್. ಎಲ್ಲಾ ಕಡೆ ಮಾವು ಸುವಾಸನೆ. ಈ ಬಾರಿ ಬೆಲೆ ಕೂಡ ಅಷ್ಟೇನೂ ದುಬಾರಿ ಅನಿಸುತ್ತಿಲ್ಲ. ಹಾಗೆಂದು ಸಿಕ್ಕಸಿಕ್ಕ ಕಡೆ ಮಾವಿನ ಹಣ್ಣನ್ನು ತೆಗೆದುಕೊಂಡು ತಿನ್ನಲು ಹೋದರೆ ನಿಮ್ಮ ಆರೋಗ್ಯಕ್ಕೆ ಕಂಟಕ! ಮಾವಿನ ಹಣ್ಣಿನ ವಿಚಾರದಲ್ಲಿ ಹೀಗೇಕೆ ಎಂದು ನೀವು ಹುಬ್ಬೇರಿಸಬಹುದು. ಆದರೆ ಅದಕ್ಕೆ ಕಾರಣವಿದೆ.
ದುಡ್ಡಿನ ಆಸೆಗೆ ಮಾವಿನ ಹಣ್ಣನ್ನು ವ್ಯಾಪಾರ ಮಾಡುವ ಜನರು ಅವುಗಳಿಗೆ ರಾಸಾಯನಿಕಗಳನ್ನು ಸಿಂಪಡಿಸಿ ಬಲವಂತವಾಗಿ ಹಣ್ಣು ಮಾಡಿರು ತ್ತಾರೆ. ಇಂತಹ ಮಾವಿನ ಹಣ್ಣುಗಳು ರಾಸಾಯನಿಕದ ಮುಸುಕು ಹಾಕಿಕೊಂಡು ಮಾರುಕಟ್ಟೆಯಲ್ಲಿ ಕಣ್ಣಿಗೆ ರಾಚುವಂತೆ ಮಿಂಚುತ್ತವೆ. ನಿಮಗೂ ಕೂಡ ಇಂತಹ ಮಾವಿನ ಹಣ್ಣುಗಳನ್ನೇ ತಿನ್ನಬೇಕು ಎನಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವುಗಳು ಆರೋಗ್ಯಕ್ಕೆ ಬಹಳ ಡೇಂಜರ್!
ಕೆಮಿಕಲ್ ಮ್ಯಾಂಗೋ ಎಫೆಕ್ಟ್!

ಇನ್ನು ಕೆಲವು ಅಡ್ಡ ಪರಿಣಾಮಗಳು

ನರಮಂಡಲ ಸಮಸ್ಯೆಗಳು

ಮಾವಿನ ಕಾಯಿಯನ್ನು ಹಣ್ಣು ಮಾಡಲು ಬಳಸುವ ರಾಸಾಯನಿಕಗಳು

ನೈಸರ್ಗಿಕವಾಗಿ ಹಣ್ಣಾದ ಮಾವಿನ ಹಣ್ಣುಗಳು

 
            
            
            not aware of the chemically ripened mangoes? your health is in danger.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm