ಬ್ರೇಕಿಂಗ್ ನ್ಯೂಸ್
26-05-23 07:30 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದ ಸಕ್ಕರೆಯು ಮಧುಮೇಹದ ಪ್ರಮುಖ ಲಕ್ಷಣವಾಗಿದೆ. ಮಧುಮೇಹವನ್ನು ಸಂಫೂರ್ಣವಾಗಿ ನಿವಾರಿಸಲು ಯಾವುದೇ ಚಿಕಿತ್ಸೆ ಇಲ್ಲದಿದ್ದರೂ ಔಷಧಿ ಹಾಗೂ ಆಹಾರಗಳ ಮೂಲಕ ಸಕ್ಕರೆಕಾಯಿಲೆಯನ್ನು ನಿಯಂತ್ರಿಸಬಹುದು. ಮಧುಮೇಹ ಅಥವಾ ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಆಹಾರ ಮತ್ತು ಪಾನೀಯವು ದೊಡ್ಡ ಪಾತ್ರವನ್ನು ಹೊಂದಿದೆ. ಅವುಗಳಲ್ಲಿ ಬೆಂಡೆಕಾಯಿಯ ಪಾತ್ರ ಪ್ರಮುಖವಾಗಿದೆ.
ಪೌಷ್ಟಿಕತಜ್ಞೆಯ ಸಲಹೆ
ಪೌಷ್ಟಿಕತಜ್ಞೆ ಮತ್ತು ಡಯೆಟಿಷಿಯನ್ ಮತ್ತು ಫ್ಯಾಟ್ ಟು ಸ್ಲಿಮ್ ನಿರ್ದೇಶಕಿ ಶಿಖಾ ಅಗರ್ವಾಲ್ ಶರ್ಮಾ ಅವರ ಪ್ರಕಾರ, ಆರೋಗ್ಯಕರ ಆಹಾರ ಮತ್ತು ಸಕ್ರಿಯ ಜೀವನಶೈಲಿಯಿಂದ ಮಾತ್ರ ಮಧುಮೇಹವನ್ನು ನಿಯಂತ್ರಿಸಬಹುದು.
ಅನೇಕ ಹಣ್ಣುಗಳು ಮತ್ತು ತರಕಾರಿಗಳು ಸಕ್ಕರೆ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ ಮತ್ತು ಅವುಗಳನ್ನು ತಿನ್ನುವುದರಿಂದ ಮಧುಮೇಹದ ಲಕ್ಷಣಗಳು ನಿಯಂತ್ರಣದಲ್ಲಿರುತ್ತವೆ. ಅಂತಹ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು.
ಬೆಂಡೆಕಾಯಿಯ ಪೋಷಕಾಂಶಗಳು ಮತ್ತು ಗುಣಲಕ್ಷಣಗಳು
100 ಗ್ರಾಂ ಬೆಂಡೆಕಾಯಿ 35 ಕ್ಯಾಲೋರಿಗಳು, 1.3 ಗ್ರಾಂ ಪ್ರೋಟೀನ್ ಮತ್ತು 0.2 ಗ್ರಾಂ ಕೊಬ್ಬನ್ನು ಹೊಂದಿರುತ್ತದೆ. ಈ ತರಕಾರಿ ಫೈಬರ್ನ ಉತ್ತಮ ಮೂಲವಾಗಿದೆ. ಇದು ವಿಟಮಿನ್ ಬಿ 6 ಮತ್ತು ಫೋಲೇಟ್ನಂತಹ ಅಗತ್ಯ ಜೀವಸತ್ವಗಳನ್ನು ಸಹ ಒಳಗೊಂಡಿದೆ.
ಬೆಂಡೆಕಾಯಿ ಫೈಬರ್ನ ಉತ್ತಮ ಮೂಲವಾಗಿದೆ
ಇದು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು, ಕರಗುವ ಮತ್ತು ಕರಗದ ಫೈಬರ್ ಎರಡರ ಉತ್ತಮ ಮೂಲವಾಗಿದೆ. ಮಧುಮೇಹ ರೋಗಿಗಳಿಗೆ ಇದು ಉತ್ತಮ ಆಹಾರವಾಗಿದೆ.
ಫೈಬರ್ ಒಡೆಯಲು ಮತ್ತು ಜೀರ್ಣಿಸಿಕೊಳ್ಳಲು ಬಹಳ ಸಮಯ ತೆಗೆದುಕೊಳ್ಳುತ್ತದೆ ಮತ್ತು ಅದಕ್ಕಾಗಿಯೇ ಅದು ಸಕ್ಕರೆಯನ್ನು ರಕ್ತಕ್ಕೆ ನಿಧಾನವಾಗಿ ಬಿಡುಗಡೆ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ವೇಗವಾಗಿ ಏರಲು ಬಿಡುವುದಿಲ್ಲ.
ಬೆಂಡೆಕಾಯಿಯ ಗ್ಲೈಸೆಮಿಕ್ ಇಂಡೆಕ್ಸ್ ಕೂಡ ಕಡಿಮೆಯಾಗಿದೆ
ಇದರ ಫೈಬರ್ ಗುಣಲಕ್ಷಣಗಳು ಸಕ್ಕರೆ ಮಟ್ಟವನ್ನು ನಿರ್ವಹಿಸುತ್ತವೆ. ಈ ತರಕಾರಿಯ ಗ್ಲೈಸೆಮಿಕ್ ಇಂಡೆಕ್ಸ್ ಕೂಡ ತುಂಬಾ ಕಡಿಮೆ. ಕಡಿಮೆ ಜಿಐ ಎಂದರೆ ಕಡಿಮೆ ಸಕ್ಕರೆ ಅಂಶವಿರುವ ಆಹಾರಗಳು ಮತ್ತು ಅವುಗಳನ್ನು ತಿನ್ನುವುದರಿಂದ ಬಿಡುಗಡೆಯಾಗುವ ಸಕ್ಕರೆ ನಿಧಾನವಾಗಿ ಜೀರ್ಣವಾಗುತ್ತದೆ.
ಬೆಂಡೆಕಾಯಿ ಪ್ರೋಟೀನ್ನ ಶಕ್ತಿ ಕೇಂದ್ರವಾಗಿದೆ
ಪ್ರೋಟೀನ್ನಲ್ಲಿ ಸಮೃದ್ಧವಾಗಿರುವ ಕೆಲವು ತರಕಾರಿಗಳಲ್ಲಿ ಬೆಂಡೆಕಾಯಿ ಕೂಡ ಒಂದು. ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಹೆಚ್ಚಿನ ಪ್ರೊಟೀನ್ ಅಂಶವನ್ನು ಹೊಂದಲು ಸಲಹೆ ನೀಡಲಾಗುತ್ತದೆ. ಬೆಂಡೆಕಾಯಿಯಲ್ಲಿ ಕ್ಯಾಲೊರಿಗಳು ಸಹ ಕಡಿಮೆ, ಇದು ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ, ಇದು ಮಧುಮೇಹ ರೋಗಿಗಳಿಗೆ ಅವಶ್ಯಕವಾಗಿದೆ.
ಬೆಂಡೆಕಾಯಿ ನೀರನ್ನು ಹೇಗೆ ತಯಾರಿಸುವುದು?
ಮಧ್ಯಮ ಗಾತ್ರದ ಐದು ಬೆಂಡೆಕಾಯಿಗಳನ್ನು ತೆಗೆದುಕೊಂಡು ಅವುಗಳನ್ನು ಚೆನ್ನಾಗಿ ತೊಳೆಯಿರಿ
ಬೆಂಡೆಕಾಯಿಯ ತುದಿಗಳನ್ನು ಕತ್ತರಿಸಿ ಮತ್ತು ಬೆಂಡೆಕಾಯಿಯನ್ನು ಅರ್ಧದಷ್ಟು ಕತ್ತರಿಸಿ
ಒಂದು ದೊಡ್ಡ ಪಾತ್ರೆಯಲ್ಲಿ ಮೂರು ಕಪ್ ನೀರು ಸುರಿಯಿರಿ ಮತ್ತು ಅದರಲ್ಲಿ ಬೆಂಡೆಕಾಯಿಯನ್ನು ಹಾಕಿ ರಾತ್ರಿಯಿಡೀ ನೆನೆಸಿಡಿ.
ಬೆಳಗ್ಗೆ ಆ ನೀರಿನಿಂದ ಬೆಂಡೆಕಾಯಿಯನ್ನು ಹಿಂಡಿ ತಗೆದು ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿಯಿರಿ.
how eating ladies finger helpful for diabetes.
31-05-25 09:41 pm
Bangalore Correspondent
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 11:14 pm
Mangalore Correspondent
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
Minister Dinesh Gundurao, Mangalore News: ಸುದ...
31-05-25 01:40 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm