ಬ್ರೇಕಿಂಗ್ ನ್ಯೂಸ್
 
            
                        27-05-23 08:05 pm Source: Vijayakarnataka ಡಾಕ್ಟರ್ಸ್ ನೋಟ್
 
            ಮನುಷ್ಯನ ದೇಹದಲ್ಲಿ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಮೆದುಳು ಕೂಡ ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು. ದಿನದ 24 ಗಂಟೆಗಳ ಕಾಲವೂ ನಿರಂತರವಾಗಿ ಕಾರ್ಯ ನಿರ್ವಹಿಸುವ ದೇಹದೊಳಗಿನ ಅಂಗಾಂಗಳ ಪಟ್ಟಿಗೆ, ಮೆದುಳು ಕೂಡ ಸೇರುತ್ತದೆ. ಮೆದುಳಿನ ಬಗ್ಗೆ ಒಂದೇ ಮಾತಿ ನಲ್ಲಿ ಹೇಳುವುದಾದರೆ, ಮಾನವನ ದೇಹವನ್ನು ನಡೆಸುವ ಹಾಗೂ ನಿಯಂತ್ರಿಸುವ ಕಂಪ್ಯೂಟರ್ ಸಿಸ್ಟಮ್ ಇದ್ದ ಹಾಗೆ!
ಇಲ್ಲಿ ಏನಾದರೂ ಹೆಚ್ಚು ಕಡಿಮೆ ಆದರೆ, ಮನುಷ್ಯನ ದೇಹದ ಎಲ್ಲಾ ಅಂಗಾಂಗಳ ವ್ಯವಸ್ಥೆಯೂ ಕೂಡ ತಪ್ಪಿ ಹೋಗುವುದು! ದೇಹದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಚಟುವಟಿಕೆ ಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ನಿಯಂತ್ರಣ ಸಾಧಿಸುವುದೇ ಇದಕ್ಕೆ ಕಾರಣ ಎಂದು ಹೇಳಬಹುದು.
ಮೆದುಳಿನ ಆರೋಗ್ಯಕ್ಕೆ...

ಬ್ರೊಕೋಲಿ

ದಿನಕ್ಕೊಂದು ಬೇಯಿಸಿದ ಮೊಟ್ಟೆ ತಿನ್ನಿ

ಹಸಿರೆಲೆ ತರಕಾರಿಗಳನ್ನು ಆಹಾರಕ್ರಮದಲ್ಲಿ ಸೇರಿಸಿ..

ನೀರಿನಲ್ಲಿ ನೆನೆಹಾಕಿದ ಬಾದಾಮಿ ಬೀಜಗಳನ್ನು ಸೇವಿಸಿ

ಮೀನು ಸೇವನೆ

ಮೀನಿನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳನ್ನು ಹೆಚ್ಚಾಗಿ ಕಂಡು ಬರುವುದರಿಂದ, ಮೆದುಳಿನ ಆರೋಗ್ಯವನ್ನು ಕಾಪಾಡು ವುದರ ಜೊತೆಗೆ ಮೆದುಳಿನ ಜೀವಕೋಶಗಳನ್ನು ಆರೋಗ್ಯಕ ರವಾಗಿ ಕಾಪಾಡುತ್ತದೆ. ಹೀಗಾಗಿ ನಾನ್ ವೆಜ್ ಸೇವನೆ ಮಾಡುವ ವರು, ಮಿತವಾಗಿ ಮೀನು ಸೇವನೆ ಮಾಡಿದರೆ ಒಳ್ಳೆಯದು
ಡಾರ್ಕ್ ಚಾಕಲೇಟ್

 
            
            
            these natural foods that improve brain health.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm