ಬ್ರೇಕಿಂಗ್ ನ್ಯೂಸ್
27-05-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದಲ್ಲಿ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಮೆದುಳು ಕೂಡ ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು. ದಿನದ 24 ಗಂಟೆಗಳ ಕಾಲವೂ ನಿರಂತರವಾಗಿ ಕಾರ್ಯ ನಿರ್ವಹಿಸುವ ದೇಹದೊಳಗಿನ ಅಂಗಾಂಗಳ ಪಟ್ಟಿಗೆ, ಮೆದುಳು ಕೂಡ ಸೇರುತ್ತದೆ. ಮೆದುಳಿನ ಬಗ್ಗೆ ಒಂದೇ ಮಾತಿ ನಲ್ಲಿ ಹೇಳುವುದಾದರೆ, ಮಾನವನ ದೇಹವನ್ನು ನಡೆಸುವ ಹಾಗೂ ನಿಯಂತ್ರಿಸುವ ಕಂಪ್ಯೂಟರ್ ಸಿಸ್ಟಮ್ ಇದ್ದ ಹಾಗೆ!
ಇಲ್ಲಿ ಏನಾದರೂ ಹೆಚ್ಚು ಕಡಿಮೆ ಆದರೆ, ಮನುಷ್ಯನ ದೇಹದ ಎಲ್ಲಾ ಅಂಗಾಂಗಳ ವ್ಯವಸ್ಥೆಯೂ ಕೂಡ ತಪ್ಪಿ ಹೋಗುವುದು! ದೇಹದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಚಟುವಟಿಕೆ ಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ನಿಯಂತ್ರಣ ಸಾಧಿಸುವುದೇ ಇದಕ್ಕೆ ಕಾರಣ ಎಂದು ಹೇಳಬಹುದು.
ಮೆದುಳಿನ ಆರೋಗ್ಯಕ್ಕೆ...
![]()
ಬ್ರೊಕೋಲಿ

ದಿನಕ್ಕೊಂದು ಬೇಯಿಸಿದ ಮೊಟ್ಟೆ ತಿನ್ನಿ

ಹಸಿರೆಲೆ ತರಕಾರಿಗಳನ್ನು ಆಹಾರಕ್ರಮದಲ್ಲಿ ಸೇರಿಸಿ..

ನೀರಿನಲ್ಲಿ ನೆನೆಹಾಕಿದ ಬಾದಾಮಿ ಬೀಜಗಳನ್ನು ಸೇವಿಸಿ

ಮೀನು ಸೇವನೆ
![]()
ಮೀನಿನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳನ್ನು ಹೆಚ್ಚಾಗಿ ಕಂಡು ಬರುವುದರಿಂದ, ಮೆದುಳಿನ ಆರೋಗ್ಯವನ್ನು ಕಾಪಾಡು ವುದರ ಜೊತೆಗೆ ಮೆದುಳಿನ ಜೀವಕೋಶಗಳನ್ನು ಆರೋಗ್ಯಕ ರವಾಗಿ ಕಾಪಾಡುತ್ತದೆ. ಹೀಗಾಗಿ ನಾನ್ ವೆಜ್ ಸೇವನೆ ಮಾಡುವ ವರು, ಮಿತವಾಗಿ ಮೀನು ಸೇವನೆ ಮಾಡಿದರೆ ಒಳ್ಳೆಯದು
ಡಾರ್ಕ್ ಚಾಕಲೇಟ್

these natural foods that improve brain health.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am