ಬ್ರೇಕಿಂಗ್ ನ್ಯೂಸ್
27-05-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದಲ್ಲಿ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಮೆದುಳು ಕೂಡ ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು. ದಿನದ 24 ಗಂಟೆಗಳ ಕಾಲವೂ ನಿರಂತರವಾಗಿ ಕಾರ್ಯ ನಿರ್ವಹಿಸುವ ದೇಹದೊಳಗಿನ ಅಂಗಾಂಗಳ ಪಟ್ಟಿಗೆ, ಮೆದುಳು ಕೂಡ ಸೇರುತ್ತದೆ. ಮೆದುಳಿನ ಬಗ್ಗೆ ಒಂದೇ ಮಾತಿ ನಲ್ಲಿ ಹೇಳುವುದಾದರೆ, ಮಾನವನ ದೇಹವನ್ನು ನಡೆಸುವ ಹಾಗೂ ನಿಯಂತ್ರಿಸುವ ಕಂಪ್ಯೂಟರ್ ಸಿಸ್ಟಮ್ ಇದ್ದ ಹಾಗೆ!
ಇಲ್ಲಿ ಏನಾದರೂ ಹೆಚ್ಚು ಕಡಿಮೆ ಆದರೆ, ಮನುಷ್ಯನ ದೇಹದ ಎಲ್ಲಾ ಅಂಗಾಂಗಳ ವ್ಯವಸ್ಥೆಯೂ ಕೂಡ ತಪ್ಪಿ ಹೋಗುವುದು! ದೇಹದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಚಟುವಟಿಕೆ ಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ನಿಯಂತ್ರಣ ಸಾಧಿಸುವುದೇ ಇದಕ್ಕೆ ಕಾರಣ ಎಂದು ಹೇಳಬಹುದು.
ಮೆದುಳಿನ ಆರೋಗ್ಯಕ್ಕೆ...
![]()
ಬ್ರೊಕೋಲಿ

ದಿನಕ್ಕೊಂದು ಬೇಯಿಸಿದ ಮೊಟ್ಟೆ ತಿನ್ನಿ

ಹಸಿರೆಲೆ ತರಕಾರಿಗಳನ್ನು ಆಹಾರಕ್ರಮದಲ್ಲಿ ಸೇರಿಸಿ..

ನೀರಿನಲ್ಲಿ ನೆನೆಹಾಕಿದ ಬಾದಾಮಿ ಬೀಜಗಳನ್ನು ಸೇವಿಸಿ

ಮೀನು ಸೇವನೆ
![]()
ಮೀನಿನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳನ್ನು ಹೆಚ್ಚಾಗಿ ಕಂಡು ಬರುವುದರಿಂದ, ಮೆದುಳಿನ ಆರೋಗ್ಯವನ್ನು ಕಾಪಾಡು ವುದರ ಜೊತೆಗೆ ಮೆದುಳಿನ ಜೀವಕೋಶಗಳನ್ನು ಆರೋಗ್ಯಕ ರವಾಗಿ ಕಾಪಾಡುತ್ತದೆ. ಹೀಗಾಗಿ ನಾನ್ ವೆಜ್ ಸೇವನೆ ಮಾಡುವ ವರು, ಮಿತವಾಗಿ ಮೀನು ಸೇವನೆ ಮಾಡಿದರೆ ಒಳ್ಳೆಯದು
ಡಾರ್ಕ್ ಚಾಕಲೇಟ್

these natural foods that improve brain health.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm