ಬ್ರೇಕಿಂಗ್ ನ್ಯೂಸ್
30-05-23 06:35 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆ. ಕೆಲವೊಮ್ಮೆ ಆನುವಂಶಿಕವಾಗಿಯೂ ಬರುತ್ತದೆ. ಹಾಗಿರುವಾಗ ಮಧುಮೇಹವನ್ನು ಕಂಟ್ರೋಲ್ ಮಾಡಲು ಔಷಧಿಯೊಂದೇ ಸಾಕಾಗುವುದಿಲ್ಲ, ಸೇವಿಸುವ ಆಹಾರದ ಕಡೆಗೆ ನಿಗಾವಹಿಸುವುದರ ಜೊತೆಗೆ ವ್ಯಾಯಾಮವೂ ಮುಖ್ಯವಾಗಿದೆ.
ಕಡಿಮೆ ಕಾರ್ಬೋಹೈಡ್ರೇಟ್ ಆಹಾರ
![]()
ಅದರಲ್ಲೂ ಡಯೆಟ್ ಫಾಲೋ ಮಾಡುವುದು ಅತ್ಯಗತ್ಯ. ಏಕೆಂದರೆ ಇದರಲ್ಲಿ ನೀವು ಸೇವಿಸುವ ಪ್ರತಿಯೊಂದೂ ರಕ್ತಕ್ಕೆ ಸಕ್ಕರೆಯನ್ನು ಸೇರಿಸುತ್ತದೆ ಮತ್ತು ಮಧುಮೇಹದ ಕಾಯಿಲೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ.
ಈ ಪರಿಸ್ಥಿತಿಯಲ್ಲಿ, ನಿಮ್ಮ ಆಹಾರವನ್ನು ನಿಯಂತ್ರಿಸುವುದು ಮತ್ತು ಕಾರ್ಬೋಹೈಡ್ರೇಟ್ಗಳ ಪ್ರಮಾಣವು ಕಡಿಮೆ ಇರುವಂತಹ ಆಹಾರವನ್ನು ಸೇರಿಸುವುದು ಮುಖ್ಯ. ಅಂತಹ ಆಹಾರದಲ್ಲಿ ಒಂದು ಪನೀರ್. ಹಸಿ ಪನೀರ್ ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿದೆ, ಇದರ ಸೇವನೆಯು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.
ಮಧುಮೇಹಿಗಳು ಪನೀರ್ ತಿನ್ನುವುದರಿಂದಾಗುವ ಪ್ರಯೋಜನಗಳು

ಮಧುಮೇಹ ರೋಗಿಗಳು ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಪನೀರ್ ತಿನ್ನಬೇಕು?

ಮಧುಮೇಹ ರೋಗಿಗಳು ದಿನದಲ್ಲಿ ಅಥವಾ ರಾತ್ರಿಯ ಊಟದಲ್ಲಿ ಪನೀರ್ ಸೇವಿಸಬಹುದು. ಟೋನ್ಡ್ ಹಾಲಿನಿಂದ ತಯಾರಿಸಿದ ಪನೀರ್ ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಶುಗರ್ ರೋಗಿಗಳಿಗೆ ದಿನಕ್ಕೆ 80 ರಿಂದ 100 ಗ್ರಾಂ ಪನೀರ್ ಸೇವಿಸಿದರೆ ಸಾಕು.
ಅತಿಯಾಗಿ ಪನೀರ್ ತಿನ್ನೋದರ ಅಡ್ಡಪರಿಣಾಮಗಳು
ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ
ತೂಕ ಹೆಚ್ಚಾಗಬಹುದು
ಪನೀರ್ ಅನ್ನು ಹೇಗೆ ತಿನ್ನಬೇಕು

ಸಕ್ಕರೆ ರೋಗಿಗಳಿಗೆ ಪನೀರ್ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಗಳು ಪನೀರ್ ಅನ್ನು ಹಸಿಯಾಗಿ ಮತ್ತು ಬೇಯಿಸಿದ ರೂಪದಲ್ಲಿ ಸೇವಿಸಬಹುದು. ಆದರೆ, ಹಸಿ ಪನೀರ್ನಲ್ಲಿ ಕೊಬ್ಬಿನ ಪ್ರಮಾಣ ಕಡಿಮೆ ಇರುವುದರಿಂದ ಶುಗರ್ ರೋಗಿಗಳಿಗೆ ಇದು ಹೆಚ್ಚು ಪ್ರಯೋಜನಕಾರಿ. ಇದಲ್ಲದೆ, ಪನೀರ್ ಅನ್ನು ಪ್ರತ್ಯೇಕ ಭಕ್ಷ್ಯವಾಗಿಯೂ ತಿನ್ನಬಹುದು. ಪನೀರ್ ಅನ್ನು ತರಕಾರಿಗಳು ಮತ್ತು ತಿಂಡಿಗಳ ರೂಪದಲ್ಲಿಯೂ ಸೇವಿಸಬಹುದು.
health benefits of paneer for diabetic patients.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm