ಬ್ರೇಕಿಂಗ್ ನ್ಯೂಸ್
30-05-23 06:35 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆ. ಕೆಲವೊಮ್ಮೆ ಆನುವಂಶಿಕವಾಗಿಯೂ ಬರುತ್ತದೆ. ಹಾಗಿರುವಾಗ ಮಧುಮೇಹವನ್ನು ಕಂಟ್ರೋಲ್ ಮಾಡಲು ಔಷಧಿಯೊಂದೇ ಸಾಕಾಗುವುದಿಲ್ಲ, ಸೇವಿಸುವ ಆಹಾರದ ಕಡೆಗೆ ನಿಗಾವಹಿಸುವುದರ ಜೊತೆಗೆ ವ್ಯಾಯಾಮವೂ ಮುಖ್ಯವಾಗಿದೆ.
ಕಡಿಮೆ ಕಾರ್ಬೋಹೈಡ್ರೇಟ್ ಆಹಾರ
ಅದರಲ್ಲೂ ಡಯೆಟ್ ಫಾಲೋ ಮಾಡುವುದು ಅತ್ಯಗತ್ಯ. ಏಕೆಂದರೆ ಇದರಲ್ಲಿ ನೀವು ಸೇವಿಸುವ ಪ್ರತಿಯೊಂದೂ ರಕ್ತಕ್ಕೆ ಸಕ್ಕರೆಯನ್ನು ಸೇರಿಸುತ್ತದೆ ಮತ್ತು ಮಧುಮೇಹದ ಕಾಯಿಲೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ.
ಈ ಪರಿಸ್ಥಿತಿಯಲ್ಲಿ, ನಿಮ್ಮ ಆಹಾರವನ್ನು ನಿಯಂತ್ರಿಸುವುದು ಮತ್ತು ಕಾರ್ಬೋಹೈಡ್ರೇಟ್ಗಳ ಪ್ರಮಾಣವು ಕಡಿಮೆ ಇರುವಂತಹ ಆಹಾರವನ್ನು ಸೇರಿಸುವುದು ಮುಖ್ಯ. ಅಂತಹ ಆಹಾರದಲ್ಲಿ ಒಂದು ಪನೀರ್. ಹಸಿ ಪನೀರ್ ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿದೆ, ಇದರ ಸೇವನೆಯು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.
ಮಧುಮೇಹಿಗಳು ಪನೀರ್ ತಿನ್ನುವುದರಿಂದಾಗುವ ಪ್ರಯೋಜನಗಳು
ಮಧುಮೇಹ ರೋಗಿಗಳು ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಪನೀರ್ ತಿನ್ನಬೇಕು?
ಮಧುಮೇಹ ರೋಗಿಗಳು ದಿನದಲ್ಲಿ ಅಥವಾ ರಾತ್ರಿಯ ಊಟದಲ್ಲಿ ಪನೀರ್ ಸೇವಿಸಬಹುದು. ಟೋನ್ಡ್ ಹಾಲಿನಿಂದ ತಯಾರಿಸಿದ ಪನೀರ್ ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಶುಗರ್ ರೋಗಿಗಳಿಗೆ ದಿನಕ್ಕೆ 80 ರಿಂದ 100 ಗ್ರಾಂ ಪನೀರ್ ಸೇವಿಸಿದರೆ ಸಾಕು.
ಅತಿಯಾಗಿ ಪನೀರ್ ತಿನ್ನೋದರ ಅಡ್ಡಪರಿಣಾಮಗಳು
ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ
ತೂಕ ಹೆಚ್ಚಾಗಬಹುದು
ಪನೀರ್ ಅನ್ನು ಹೇಗೆ ತಿನ್ನಬೇಕು
ಸಕ್ಕರೆ ರೋಗಿಗಳಿಗೆ ಪನೀರ್ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಗಳು ಪನೀರ್ ಅನ್ನು ಹಸಿಯಾಗಿ ಮತ್ತು ಬೇಯಿಸಿದ ರೂಪದಲ್ಲಿ ಸೇವಿಸಬಹುದು. ಆದರೆ, ಹಸಿ ಪನೀರ್ನಲ್ಲಿ ಕೊಬ್ಬಿನ ಪ್ರಮಾಣ ಕಡಿಮೆ ಇರುವುದರಿಂದ ಶುಗರ್ ರೋಗಿಗಳಿಗೆ ಇದು ಹೆಚ್ಚು ಪ್ರಯೋಜನಕಾರಿ. ಇದಲ್ಲದೆ, ಪನೀರ್ ಅನ್ನು ಪ್ರತ್ಯೇಕ ಭಕ್ಷ್ಯವಾಗಿಯೂ ತಿನ್ನಬಹುದು. ಪನೀರ್ ಅನ್ನು ತರಕಾರಿಗಳು ಮತ್ತು ತಿಂಡಿಗಳ ರೂಪದಲ್ಲಿಯೂ ಸೇವಿಸಬಹುದು.
health benefits of paneer for diabetic patients.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm