ಬ್ರೇಕಿಂಗ್ ನ್ಯೂಸ್
30-05-23 06:35 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆ. ಕೆಲವೊಮ್ಮೆ ಆನುವಂಶಿಕವಾಗಿಯೂ ಬರುತ್ತದೆ. ಹಾಗಿರುವಾಗ ಮಧುಮೇಹವನ್ನು ಕಂಟ್ರೋಲ್ ಮಾಡಲು ಔಷಧಿಯೊಂದೇ ಸಾಕಾಗುವುದಿಲ್ಲ, ಸೇವಿಸುವ ಆಹಾರದ ಕಡೆಗೆ ನಿಗಾವಹಿಸುವುದರ ಜೊತೆಗೆ ವ್ಯಾಯಾಮವೂ ಮುಖ್ಯವಾಗಿದೆ.
ಕಡಿಮೆ ಕಾರ್ಬೋಹೈಡ್ರೇಟ್ ಆಹಾರ
![]()
ಅದರಲ್ಲೂ ಡಯೆಟ್ ಫಾಲೋ ಮಾಡುವುದು ಅತ್ಯಗತ್ಯ. ಏಕೆಂದರೆ ಇದರಲ್ಲಿ ನೀವು ಸೇವಿಸುವ ಪ್ರತಿಯೊಂದೂ ರಕ್ತಕ್ಕೆ ಸಕ್ಕರೆಯನ್ನು ಸೇರಿಸುತ್ತದೆ ಮತ್ತು ಮಧುಮೇಹದ ಕಾಯಿಲೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ.
ಈ ಪರಿಸ್ಥಿತಿಯಲ್ಲಿ, ನಿಮ್ಮ ಆಹಾರವನ್ನು ನಿಯಂತ್ರಿಸುವುದು ಮತ್ತು ಕಾರ್ಬೋಹೈಡ್ರೇಟ್ಗಳ ಪ್ರಮಾಣವು ಕಡಿಮೆ ಇರುವಂತಹ ಆಹಾರವನ್ನು ಸೇರಿಸುವುದು ಮುಖ್ಯ. ಅಂತಹ ಆಹಾರದಲ್ಲಿ ಒಂದು ಪನೀರ್. ಹಸಿ ಪನೀರ್ ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿದೆ, ಇದರ ಸೇವನೆಯು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.
ಮಧುಮೇಹಿಗಳು ಪನೀರ್ ತಿನ್ನುವುದರಿಂದಾಗುವ ಪ್ರಯೋಜನಗಳು

ಮಧುಮೇಹ ರೋಗಿಗಳು ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಪನೀರ್ ತಿನ್ನಬೇಕು?

ಮಧುಮೇಹ ರೋಗಿಗಳು ದಿನದಲ್ಲಿ ಅಥವಾ ರಾತ್ರಿಯ ಊಟದಲ್ಲಿ ಪನೀರ್ ಸೇವಿಸಬಹುದು. ಟೋನ್ಡ್ ಹಾಲಿನಿಂದ ತಯಾರಿಸಿದ ಪನೀರ್ ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಶುಗರ್ ರೋಗಿಗಳಿಗೆ ದಿನಕ್ಕೆ 80 ರಿಂದ 100 ಗ್ರಾಂ ಪನೀರ್ ಸೇವಿಸಿದರೆ ಸಾಕು.
ಅತಿಯಾಗಿ ಪನೀರ್ ತಿನ್ನೋದರ ಅಡ್ಡಪರಿಣಾಮಗಳು
ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ
ತೂಕ ಹೆಚ್ಚಾಗಬಹುದು
ಪನೀರ್ ಅನ್ನು ಹೇಗೆ ತಿನ್ನಬೇಕು

ಸಕ್ಕರೆ ರೋಗಿಗಳಿಗೆ ಪನೀರ್ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಗಳು ಪನೀರ್ ಅನ್ನು ಹಸಿಯಾಗಿ ಮತ್ತು ಬೇಯಿಸಿದ ರೂಪದಲ್ಲಿ ಸೇವಿಸಬಹುದು. ಆದರೆ, ಹಸಿ ಪನೀರ್ನಲ್ಲಿ ಕೊಬ್ಬಿನ ಪ್ರಮಾಣ ಕಡಿಮೆ ಇರುವುದರಿಂದ ಶುಗರ್ ರೋಗಿಗಳಿಗೆ ಇದು ಹೆಚ್ಚು ಪ್ರಯೋಜನಕಾರಿ. ಇದಲ್ಲದೆ, ಪನೀರ್ ಅನ್ನು ಪ್ರತ್ಯೇಕ ಭಕ್ಷ್ಯವಾಗಿಯೂ ತಿನ್ನಬಹುದು. ಪನೀರ್ ಅನ್ನು ತರಕಾರಿಗಳು ಮತ್ತು ತಿಂಡಿಗಳ ರೂಪದಲ್ಲಿಯೂ ಸೇವಿಸಬಹುದು.
health benefits of paneer for diabetic patients.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm